ನ್ಯೂಜ್ ಡೆಸ್ಕ್:ಪಾಕಿಸ್ತಾನ ಭಾರತದ ನಾಗರೀಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವ ಕಾರಣ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ. ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಿಂದ ಗ್ರಾಮಸ್ಥರನ್ನು ತಕ್ಷಣವೇ ಬೇರೆಡೆಗೆ ಸ್ಥಳಾಂತರಕ್ಕೆ ಹೇಳಲಾಗಿದೆ ಇಂದು ರಾತ್ರಿ ಪಾಕಿಸ್ತಾನಕ್ಕೆ ಮತ್ತೊಂದು ಶಾಸ್ತಿ ಮಾಡಲು ಎಲ್ಲಾ ಸಿದ್ಧತೆ ಮಾಡಲಾಗಿದೆ. ಇದರಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು ಸತತವಾಗಿ ನಡೆಸಿದಂತ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಪಾಕಿಸ್ತಾನದ 2 ಫೈಟರ್ ಜೆಟನ್ನು ಭಾರತ ಹೊಡೆದುರುಳಿಸಿದ್ದು ಈ ಪೈಕಿ ಪಾಕಿಸ್ತಾನದ ಪೈಲೆಟನ್ನು ಜೀವಂತವಾಗಿ ಸೆರೆ ಹಿಡಿದುಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ
ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆ ತೀವ್ರ ಪ್ರತೀಕಾರಕ್ಕಾಗಿ , ಭಾರತೀಯ ನೌಕಾ ಪಡೆಯನ್ನು ಈಗ ಐಎನ್ಎಸ್ ವಿಕ್ರಾಂತ್ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ. ಅರೇಬಿಯನ್ ಸಮುದ್ರದಲ್ಲಿ ನೆಲೆಗೊಂಡಿರುವ ಐಎನ್ಎಸ್ ವಿಕ್ರಾಂತ್ ಕರಾಚಿಯನ್ನು ಗುರಿಯಾಗಿಸಿಕೊಂಡು ಭಾರಿ ವಿನಾಶವನ್ನು ಉಂಟುಮಾಡಲು ಪ್ರಾರಂಭಿಸಿದೆ. ನೌಕಾ ದಾಳಿಯು ಕರಾಚಿ ಬಂದರು ಸೇರಿದಂತೆ ಕರಾಚಿ ನಗರದ ದೊಡ್ಡ ಬೆಂಕಿಗೆ ಕಾರಣವಾಗಿದೆ ಎಂದು ರಾಷ್ಟ್ರೀಯ ಟಿವಿ ವರದಿ ತಿಳಿಸಿದೆ.ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆಯ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ಲಾಹೋರ್ ನುಗ್ಗಿದೆ ಲಾಹೋರ್ ಸೇರಿ ಪಾಕಿಸ್ತಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಭಾರತೀಯ ಸೇನಾ ವಿಮಾನಗಳು ನುಗ್ಗಿದೆ.ಪಾಕಿಸ್ತಾನ ರಾಜಧಾನಿ ಇಸ್ಲಾಂಬಾದ್ ಸೇರಿದಂತೆ ಸುಮಾರು 16 ನಗರಗಳ ಮೇಲೆ ದಾಳಿ ಇದರಿಂದ ಪಾಕಿಸ್ತಾನ ಪತರಗುಟ್ಟಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



