ಚಿಂತಾಮಣಿ: ಕೊರೋನಾ ವೈರಸ್ ಈಗ ಚಿಂತಾಮಣಿಗೂ ವಕ್ಕರಿಸಿದೆ. ಸದ್ಯ ಕೊರೋನಾ ಸೋಂಕಿತ ವ್ಯಕ್ತಿಯನ್ನು ಗುರುತಿಸಲಾಗಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 13 ಜನರ ಸ್ಯಾಂಪಲ್ ಶೇಖರಿಸಲಾಗಿದ್ದು ಇದರಲ್ಲಿ ನಾಲ್ಕು ಜನಕ್ಕೆ ಪಾಸಿಟಿವ್ ದೃಡಪಟ್ಟಿದೆ.ಇದರಲ್ಲಿ ಒರ್ವ ಚಿಂತಾಮಣಿ ವ್ಯಕ್ತಿ ಎಂದು ಹೇಳಲಾಗಿದೆ ಪಾಸಿಟಿವ್ ದೃಡಪಟ್ಟಿರುವ ವ್ಯಕ್ತಿ ಉತ್ತರಪ್ರದೇಶದವನಾಗಿದ್ದು ಬಟ್ಟೆ ವ್ಯಾಪಾರಿ ಎಂದು ಗುರುತಿಸಲಾಗಿದೆ ಈತ ಅರಾಮಾಗಿದ್ದು ಅತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯಕೀಯ ಇಲಾಖೆಯವರು ಹೇಳಿದ್ದಾರೆ.
ಕೊರೋನಾ ವಿಚಾರದಲ್ಲಿ ಯಾರು ಅತಂಕ ಪಡುವ ಅಗತ್ಯ ಇಲ್ಲ ಜಾಗ್ರತೆ ವಹಿಸಬೇಕಾಗಿದೆ ಎಂದು ತಾಲೂಕು ಆಡಳಿತ ಹೇಳಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



