ಶ್ರೀನಿವಾಸಪುರ:ತಾಲೂಕಿನ ಪ್ರಮುಖ ರಾಜಕಾರಣಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಅವರ ಜನ್ಮ ದಿನವನ್ನು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಚರಿಸಿದರು.
ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು ಮತ್ತು ತೂಪಲ್ಲಿನಾರಯಣಸ್ವಾಮಿ ಅಭಿಮಾನಿಗಳು ಅವರಿಗೆ ಆಯುರ್ ಆರೋಗ್ಯ ಕರುಣಿಸಲಿ ಸಾರ್ವಜನಿಕ ಜೀವನದಲ್ಲಿ ಉತ್ತಮ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿದರು. ನಂತರ ಅವರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೆಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಂಜೆ ಮಳೆ ಎನ್ನದೆ ಸೇರಿದ್ದ ನೂರಾರು ಕಾರ್ಯಕರ್ತರು ತೂಪಲ್ಲಿನಾರಯಣಸ್ವಾಮಿ ಅವರಿಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ ನಂತರ ಕೆಕ್ ಕತ್ತರಿಸಿ ಹಳ್ಳಿಗಳಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ತೂಪಲ್ಲಿನಾರಯಣಸ್ವಾಮಿ ಜನುಮದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪೂಲುಶಿವಾರೆಡ್ಡಿ.ಬಿ.ಎಲ್.ದುರ್ಗಾ, ಅವಲಕುಪ್ಪರಾಮಚಂದ್ರ, ಶ್ರೀನಿವಾಸರೆಡ್ಡಿ ದಿಂಬಾಲಶಂಕರರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



