ಶ್ರೀನಿವಾಸಪುರ:ಪಟ್ಟಣದ ಸರೋಜಿನಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೂರು ದಿನಗಳ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನವಾಗಿದೆ.
ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನೆ ಮೂರು ದಿನಗಳ ಕಾಲ ನಡೆಯಿತು ಭಾನುವಾರ ದಿಂದ ಪೂರ್ವಾರಾಧನೆ,ಸೋಮವಾರ ಮಧ್ಯಾರಾಧನೆ ಹಾಗೂ ಮಂಗಳವಾರ ಉತ್ತರಾರಾಧನೆ ನಡೆದು ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.ಆರಾಧನೆ ಅಂಗವಾಗಿ ಶ್ರೀನಿವಾಸ ದೇವರು ಹಾಗು ಮುಖ್ಯಪ್ರಾಣ ದೇವರು ಸಮೇತ ಶ್ರೀ ರಾಘವೇಂದ್ರ ಬೃಂದಾವನವನ್ನು ವಿಶೇಷ ಅಲಂಕಾರ ಮಾಡಲಾಗಿದ್ದು ಪ್ರತಿದಿನ ಪೂಜೆ, ಅಭಿಷೇಕ, ಸೇರಿದಂತೆ ಸಂಜೆ ಹೊತ್ತು ಭಜನೆ ಪ್ರವಚನ ಹಾಗು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



