ಮೈಸೂರು:ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಪತಿ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪಾಪಣ್ಣ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ.
ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನು ಪೀಡಿಸುತ್ತಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿ ಗಾಯತ್ರಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ತನಿಖೆ ಕೈಗೊಂಡು ಪಾಪಣ್ಣನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



