ನ್ಯೂಜ್ ಡೆಸ್ಕ್:ವಿದ್ಯಾರ್ಥಿಗಳ ಕೈಯಲ್ಲಿದ್ದ ದಾರ ಜನಿವಾರ ತಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ಇಲಾಖೆ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಅತಿಥಿ ಶಿಕ್ಷಕರಾಗಿರುವ ದೈಹಿಕ ಶಿಕ್ಷಕ,ಕಲಬುರ್ಗಿಯ ಮೂಲದ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ವಿನಾಕಾರಣ ಬಸ್ಕಿ ಹೊಡೆಸುವುದು,ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



