ನ್ಯೂಜ್ ಡೆಸ್ಕ್:ವಿದ್ಯಾರ್ಥಿಗಳ ಕೈಯಲ್ಲಿದ್ದ ದಾರ ಜನಿವಾರ ತಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ಇಲಾಖೆ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಅತಿಥಿ ಶಿಕ್ಷಕರಾಗಿರುವ ದೈಹಿಕ ಶಿಕ್ಷಕ,ಕಲಬುರ್ಗಿಯ ಮೂಲದ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ವಿನಾಕಾರಣ ಬಸ್ಕಿ ಹೊಡೆಸುವುದು,ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



