ಶ್ರೀನಿವಾಸಪುರ:ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿ ತಾಲೂಕಿನ ಕಮಟಂಪಲ್ಲಿ ಗೇಟ್ ಬಳಿ ಕಾರೊಂದು ಡಿಕ್ಕಿ ಹೋಡೆದು ಇಬ್ಬರು ದ್ವಿಚಕ್ರ ವಾಹನ ಸವಾರರು ತೀವ್ರವಾಗಿ ಗಾಯೊಂಡಿದ್ದು ಅವರಲ್ಲಿ ಒರ್ವ ವ್ಯಕ್ತಿಗೆ ಎರಡು ಕಾಲುಗಳು ಮುರಿದಿದ್ದು ಇಬ್ಬರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಕಾಲು ಮುರಿದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ನಾರಯಣಸ್ವಾಮಿ(53) ಎಂದು ಗಾಯಗೊಂಡಿರುವ ವ್ಯಕ್ತಿಯನ್ನು ಮಂಜುನಾಥ್ ಎನ್ನಲಾಗಿದೆ.ಇಬ್ಬರು ಕಮಟಂಪಲ್ಲಿ ಗ್ರಾಮದವರಾಗಿದ್ದು ಇವರು ಟಿವಿಎಸ್ ದ್ವಿಚಕ್ರ ವಾಹನದಲ್ಲಿ ಊರಿಂದ ಹೆದ್ದಾರಿಗೆ ಬರುವಾಗ ಅಪಘಾತ ನಡೆದಿರುವುದಾಗಿ ಹೇಳಲಾಗಿದೆ.
ಡಿಕ್ಕಿ ಹೋಡೆದ ಕಾರನ್ನು ವಶಕ್ಕೆ ಪಡೆದಿರುವ ಗೌವನಪಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



