ಶ್ರೀನಿವಾಸಪುರ:ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿ ತಾಲೂಕಿನ ಕಮಟಂಪಲ್ಲಿ ಗೇಟ್ ಬಳಿ ಕಾರೊಂದು ಡಿಕ್ಕಿ ಹೋಡೆದು ಇಬ್ಬರು ದ್ವಿಚಕ್ರ ವಾಹನ ಸವಾರರು ತೀವ್ರವಾಗಿ ಗಾಯೊಂಡಿದ್ದು ಅವರಲ್ಲಿ ಒರ್ವ ವ್ಯಕ್ತಿಗೆ ಎರಡು ಕಾಲುಗಳು ಮುರಿದಿದ್ದು ಇಬ್ಬರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಕಾಲು ಮುರಿದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ನಾರಯಣಸ್ವಾಮಿ(53) ಎಂದು ಗಾಯಗೊಂಡಿರುವ ವ್ಯಕ್ತಿಯನ್ನು ಮಂಜುನಾಥ್ ಎನ್ನಲಾಗಿದೆ.ಇಬ್ಬರು ಕಮಟಂಪಲ್ಲಿ ಗ್ರಾಮದವರಾಗಿದ್ದು ಇವರು ಟಿವಿಎಸ್ ದ್ವಿಚಕ್ರ ವಾಹನದಲ್ಲಿ ಊರಿಂದ ಹೆದ್ದಾರಿಗೆ ಬರುವಾಗ ಅಪಘಾತ ನಡೆದಿರುವುದಾಗಿ ಹೇಳಲಾಗಿದೆ.
ಡಿಕ್ಕಿ ಹೋಡೆದ ಕಾರನ್ನು ವಶಕ್ಕೆ ಪಡೆದಿರುವ ಗೌವನಪಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



