ಶ್ರೀನಿವಾಸಪುರ:ಬಂಗಾರಪೇಟೆ ಮಾರ್ಗವಾಗಿ ಬೆಂಗಳೂರು ತಲುಪುತ್ತಿದ್ದ ಚನೈ-ಮೈಸೂರು ಮಾರ್ಗದ ಸುಮಾರು ಹದಿನೈದು ರೈಲುಗಳು ಒಂದೇ ರಾತ್ರಿ ಕೋಲಾರ-ಶ್ರೀನಿವಾಸಪುರ-ಚಿಂತಾಮಣಿ-ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪಿವೆ.
ಕೃಷ್ಣರಾಜಪುರಂ ಮತ್ತು ವೈಟ್ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವಿನ ರೈಲ್ವೆ ಮೂಲಸೌಕರ್ಯ ನವೀಕರಣಗಳಿಂದಾಗಿ, ನೈಋತ್ಯ ರೈಲ್ವೆ ಜೂನ್ 6 ಮತ್ತು ಜೂನ್ 8 ರ ನಡುವೆ ಹಲವಾರು ರೈಲು ಸೇವೆಗಳ ಕಾರ್ಯಾಚರಣೆಯನ್ನು ಪರಿಷ್ಕರಿಸಿದ ಪರಿಣಾಮ ರೈಲು ಸೇವೆಗಳ ಮಾರ್ಗ ಬದಲಾವಣೆ ಮಾಡಿದ್ದರಿಂದ ಹಿನ್ನಲೆಯಲ್ಲಿ ಕೆಲವು ರೈಲುಗಳನ್ನು ಅವುಗಳಲ್ಲಿ ಪ್ರಮುಖವಾದ ಚನೈ-ಮೈಸೂರು ಶತಾಬ್ದಿ ಎಕ್ಸಪ್ರೆಸ್, ವಂದೇಭಾರತ್, ಪುದುಚೆರಿ-ದಾದರ್ ಚಾಲುಕ್ಯ ಎಕ್ಸಪ್ರೆಸ್, ಧಾನಪುರ,ತಿರುಪತಿ-ಮೈಸೂರು, ಕನ್ಯಾಕುಮಾರಿ ಎಕ್ಸ್ಪ್ರೆಸ್, ತಿರುಪತಿ ಎಕ್ಸ್ಪ್ರೆಸ್, ವಂದೇ ಭಾರತ್, ಚೆನ್ನೈ-ಬೆಂಗಳೂರು ರೈಲುಗಳು, ಹುಬ್ಬಳ್ಳಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಬೆಂಗಳೂರು ರೈಲುಗಳಂತಹ ಸೇವೆಗಳ ರೈಲುಗಳನ್ನು ಬಂಗಾರಪೇಟೆಯಿಂದ ಕೋಲಾರ ಶ್ರೀನಿವಾಸಪುರ ಚಿಂತಾಮಣಿ ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪಿವೆ ಎನ್ನಲಾಗಿದ್ದು ಇಡಿ ರಾತ್ರಿ ವೇಗದ ರೈಲುಗಳ ಒಡಾಟ ಅದರ ಕೂಗು ರೈಲ್ವೆ ನೀಲ್ದಾಣದ ಸುಮುತ್ತಲಿನ ಜನರನ್ನು ಒಂದಡೆ ಭಯಬ್ರಾಂತರನ್ನಾಗಿಸಿದೆ. ಮತ್ತೊಂದಡೆ ಆಶ್ಚರ್ಯ ಚಕಿತರನ್ನಾಗಿಸಿದೆ.
Trending
- ಚಿಂತಾಮಣಿ ಕೈಲಾಸಗಿರಿ ದೇವಾಲಯ ಸಂದರ್ಶಿಸಿದ ಕರ್ನಾಟಕ ಮಹಿಳಾ ಶಾಸಕಿಯರು!
- ಶ್ರೀನಿವಾಸಪುರ ರೈಲು ಮಾರ್ಗವಾಗಿ ಒಂದೇ ರಾತ್ರಿ ಹತ್ತದಿನೈದು ರೈಲುಗಳ ಸಂಚಾರ!
- ಕೆಜಿ ತೋತಾಪುರಿ ಮಾವಿಗೆ 4 ರೂ. ಬೆಂಬಲ ಬೆಲೆ ಘೋಷಿಸಿದ ಆಂಧ್ರ ಸರ್ಕಾರ!
- ಮಾವು ಬೆಂಬಲ ಬೆಲೆ ನಿಧಾನ,ಹೋರಾಟಕ್ಕೆ ಸಜ್ಜಾಗುತ್ತಿರುವ ರೈತರು!
- ಶ್ರೀನಿವಾಸಪುರ:ಹಣ ಒಡವೆ ದೋಚಿ,ಕಾರು ಸಮೇತ ಪರಾರಿಯಾಗಿದ್ದ ಖದೀಮರ ಬಂಧನ!
- ಬೆಂಗಳೂರು:ಹೆಬ್ಬಾಳ-ಸರ್ಜಾಪುರ Red Line ಮೆಟ್ರೋ ಮಾರ್ಗ!
- ಭೈರನದೊಡ್ಡಿ:ನಾಮಧಾರಿ ನಗರ್ತ ಸಮುದಾಯ ಸಮಾವೇಶ
- ಶ್ರೀಶೈಲ ಪುಣ್ಯಕ್ಷೇತ್ರ ಇಷ್ಟಕಾಮೇಶ್ವರಿ ಇಷ್ಟಾರ್ಥ ನೆರವೇರಿಸುವ ದೇವರು!
Sunday, June 21



