ಶ್ರೀನಿವಾಸಪುರ:ಕಿಡಿಗೇಡಿಗಳು ಹಾಕಿದ ಬೆಂಕಿಗೆ ಮೊಬೈಲ್ ಅಂಗಡಿಗಳ ಸೈನ್ ಬೋರ್ಡ್ ಸೇರಿದಂತೆ ನಾಮಫಲಕಳು ವಿದ್ಯತ್ ತಂತಿಗಳು ಸುಟ್ಟು ಕರಕಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಜೆ.ಸಿ.ರಸ್ತೆಯ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿರುವ ರಜನಿ ಮೋಬೈಲ್ ಅಂಗಡಿಯಲ್ಲಿ ನಡೆದಿದ್ದು ಅದೃಷವತ್ ಪ್ರಾಣ ಹಾನಿಯಂತಹವು ನಡೆದಿಲ್ಲ ಸಮಯಕ್ಕೆ ಅಗ್ನಿ ಶಾಮಕ ದಳ ಕಾರ್ಯಚರಣೆ ನಡೆಸಿದ ಪರಿಣಾಮ ದೊಡ್ದ ಮಟ್ಟದ ನಷ್ಟ ಸಹ ಆಗಿರುವುದಿಲ್ಲ.
ಜೆ.ಸಿ.ರಸ್ತೆಯಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಮಹಡಿ ಏರಲು ಇರುವಂತ ಮೆಟ್ಟಿಲ ಕೆಳಗೆ ಹಣ್ಣುಗಳ ಅಂಗಡಿಯ ಮರದ ಟೆಬಲ್ ಕೆಳಗೆ ಕೂತಿರುವ ಕಿಡಿಗೇಡಿಗಳು ಶನಿವಾರ ತಡ ರಾತ್ರಿ ಚಳಿಕಾಯಿಸಲು ಬೆಂಕಿಹಾಕಿದ್ದು ನಂತರ ಅದನ್ನು ನಿರ್ಲಕ್ಷಿಸಿ ಹೋಗಿದ್ದಾರೆ ಉರಿಯುತ್ತಿದ್ದ ಬೆಂಕಿ ರಜನಿ ಮೊಬೈಲ್ ಅಂಗಡಿಯ ಪ್ಲಾಸ್ಟಿಕ್ ಸೈನ್ ಬೋರ್ಡ್ ಗೆ ತಾಕಿ ಅಂಗಡಿ ಮುಂದಿನ ಎಲ್ಲಾ ಪ್ಲಾಸಟಿಕ್ ಬೋರ್ಡ್ ಗಳು ಸುಟ್ಟಿದೆ ಅಲ್ಲೆ ಹಾದು ಹೋಗಿರುವ ಬೆಸ್ಕಾಂ ಮೈನ್ ವಿದ್ಯತ್ ತಂತಿಗೂ ಹೊತ್ತಿಕೊಂಡು ಸುಟ್ಟಿದೆ ಎಂದು ಹೇಳಲಾಗಿದ್ದು ತಡ ರಾತ್ರಿಯಲ್ಲಿ ಬೆಂಕಿ ದೃಶ್ಯ ಕಂಡವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಪರಿಣಾಮ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿರುತ್ತಾರೆ ಇದರಿಂದಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿರುತ್ತದೆ ಈ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23


