ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23


