ಕಾಣಿಪಾಕಂ:ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಸಿದ್ಧ ವಿನಾಯಕ ದೇವಾಲಯ ಇರುವ ಕಾಣಿಪಾಕಂ ನಲ್ಲಿ ವೈಷ್ಣವ ದೇವಾಲಯ ಸಹ ಇದೆ ಶ್ರೀ ವರದರಾಜಸ್ವಾಮಿ ದೇವಸ್ಥಾನ ಇಲ್ಲಿ ಮಂಗಳವಾರ ಹುಣ್ಣಿಮೆ ಗರುಡಸೇವೆ ಉತ್ಸ್ವ ನಡೆಯಿತು. ಬೆಳಿಗ್ಗೆ ವರದರಾಜಸ್ವಾಮಿ ಮೂಲ ವಿಗ್ರ್ಹಹಕ್ಕೆ ಅಭಿಷೇಕ ಮಾಡಿ ವಿಶೇಷ ಪೂಜೆಗಳನ್ನು ಮಾಡಿದರು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ವ್ರತ ಆಚರಿಸಲಾಯಿತು ರಾತ್ರಿಗೆ ಶ್ರೀ ವರದರಾಜಸ್ವಾಮಿ, ಶ್ರೀದೇವಿ ಮತ್ತು ಭೂದೇವಿ ಅವರೊಂದಿಗೆ ವಿಗ್ರಹಗಳನ್ನು ಗರುಡ ವಾಹನದ ಮೇಲೆ ಇರಿಸಿ, ಪ್ರಾಕಾರೋತ್ಸವವನ್ನು ಮಾಡಿದರು. ಭಗವಾನ್ ಗರುಡನ ದರ್ಶನ ಪಡೆಯಲು ನೂರಾರು ಭಕ್ತರು ಸೇರಿದ್ದರು. ದೇವಾಲಯದ ಇವೊ ವೆಂಕಟೇಶ್, ಅಧೀಕ್ಷಕ ಕೊಡಂಡಪಾಣಿ, ದೇವಾಲಯದ ತನಿಖಾಧಿಕಾರಿಗಳಾದ ರಮೇಶ್ ಮತ್ತು ಕಿಶೋರ್ ಕುಮಾರ್ ರೆಡ್ಡಿ ಮುಂತಾದವ್ರು ಭಾಗವಹಿಸಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7




