ಕಾಣಿಪಾಕಂ:ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಸಿದ್ಧ ವಿನಾಯಕ ದೇವಾಲಯ ಇರುವ ಕಾಣಿಪಾಕಂ ನಲ್ಲಿ ವೈಷ್ಣವ ದೇವಾಲಯ ಸಹ ಇದೆ ಶ್ರೀ ವರದರಾಜಸ್ವಾಮಿ ದೇವಸ್ಥಾನ ಇಲ್ಲಿ ಮಂಗಳವಾರ ಹುಣ್ಣಿಮೆ ಗರುಡಸೇವೆ ಉತ್ಸ್ವ ನಡೆಯಿತು. ಬೆಳಿಗ್ಗೆ ವರದರಾಜಸ್ವಾಮಿ ಮೂಲ ವಿಗ್ರ್ಹಹಕ್ಕೆ ಅಭಿಷೇಕ ಮಾಡಿ ವಿಶೇಷ ಪೂಜೆಗಳನ್ನು ಮಾಡಿದರು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ವ್ರತ ಆಚರಿಸಲಾಯಿತು ರಾತ್ರಿಗೆ ಶ್ರೀ ವರದರಾಜಸ್ವಾಮಿ, ಶ್ರೀದೇವಿ ಮತ್ತು ಭೂದೇವಿ ಅವರೊಂದಿಗೆ ವಿಗ್ರಹಗಳನ್ನು ಗರುಡ ವಾಹನದ ಮೇಲೆ ಇರಿಸಿ, ಪ್ರಾಕಾರೋತ್ಸವವನ್ನು ಮಾಡಿದರು. ಭಗವಾನ್ ಗರುಡನ ದರ್ಶನ ಪಡೆಯಲು ನೂರಾರು ಭಕ್ತರು ಸೇರಿದ್ದರು. ದೇವಾಲಯದ ಇವೊ ವೆಂಕಟೇಶ್, ಅಧೀಕ್ಷಕ ಕೊಡಂಡಪಾಣಿ, ದೇವಾಲಯದ ತನಿಖಾಧಿಕಾರಿಗಳಾದ ರಮೇಶ್ ಮತ್ತು ಕಿಶೋರ್ ಕುಮಾರ್ ರೆಡ್ಡಿ ಮುಂತಾದವ್ರು ಭಾಗವಹಿಸಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6




