ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.
ಮಾರ್ಚ್ 11 ಶಿವರಾತ್ರಿ ರಜೆ ಇರುತ್ತದೆ ನಂತರ ಮಾ 12 ಶುಕ್ರವಾರ ಒಂದು ದಿನ ಕಾರ್ಯನಿರ್ವಹಿಸುವ ಬ್ಯಾಂಕುಗಳು ಮಾ 13 ಎರಡನೇ ಶನಿವಾರ ಮತ್ತು ಮಾ 14 ಭಾನುವಾರ ಸೇರಿದಂತೆ ಮಾರ್ಚ್ 15 ಮತ್ತು 16 ರಂದು ಬ್ಯಾಂಕುಗಳ ಖಾಸಗೀಕರಣವನ್ನು ಪ್ರತಿಭಟಿಸಿ ಬ್ಯಾಂಕ್ ಕಾರ್ಮಿಕರ ಸಂಘಗಳು ಮುಷ್ಕರ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳವರೆಗೆ ಬ್ಯಾಂಕುಗಳನ್ನು ಮುಚ್ಚಲಾಗುವುದು ಹಾಗಾಗಿ ಸಾಂಪ್ರದಾಯಿಕ ವಹಿವಾಟು ನಡೆಸುವಂತ ಗ್ರಾಹಕರು ಸಾದ್ಯವಾದಷ್ಟು
ಮಾ10 ಮತ್ತು 12 ರಂದು ತಮ್ಮ ಹಣಕಾಸಿನ ವಹಿವಾಟಿಗೆ ಮುಂಚಿತವಾಗಿ ಯೋಜಿಸುವಂತೆ ಗ್ರಾಹಕರಿಗೆ ಕೆಲ ಬ್ಯಾಂಕುಗಳು ಸೂಚಿಸಿದಿಯಂತೆ.
ಇಂಟರ್ ನೆಟ್ ಹಾಗು ಆನ್ ಲೈನ್ ವಹಿವಾಟು ದಾರರಿಗೆ ಯಾವುದೆ ತೊಂದರೆ ಆಗದು ಎನ್ನಲಾಗಿದೆ
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



