ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



