ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15