ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



