ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27