ಶ್ರೀನಿವಾಸಪುರ:– ಸೋಮವಾರ ತಡರಾತ್ರಿ ಮದನಪಲ್ಲಿ ರಸ್ತೆಯ ನಿಲಟೂರು ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿರುತ್ತಾನೆ.
ರಾತ್ರಿ 8.30 ಸಮಯದಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರವಾಹದಲ್ಲಿ ಹೋಗುತ್ತಿರಬೇಕಾದಾಗ ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ವಾಹನ ಸವಾರನ ಮುಖಕ್ಕೆ ತೀವ್ರ ಪೆಟ್ಟಾಗಿ ಸ್ಥಳದಲ್ಲೀಯೇ ಮೃತ ಪಟ್ಟಿರುತ್ತಾನೆ.ಮೃತ ವ್ಯಕ್ತಿಯನ್ನು ಲೋಚರವುಪಲ್ಲಿ ಗ್ರಾಮದ ಕೃಷ್ಣಮೂರ್ತಿ(70) ಎಂದು ಗುರತಿಸಲಾಗಿದೆ.ಈ ಸಂಬಂದ ವೃತ್ತ ನೀರಿಕ್ಷಕ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



