ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತಾನಾಡಿರುವ ಅವರು, ಬಿಜೆಪಿಯವರು ಮತದಾರರಿಗೆ ದುಡ್ಡು ಲಡ್ಡು ಕೊಟ್ಟು ಜೊತೆಗೆ ಶನೈಶ್ವರನ ಫೋಟೋ ಇಟ್ಟು ದೌರ್ಜನ್ಯವಾಗಿ ಆಣೆ ಪ್ರಮಾಣಗಳನ್ನು ಮಾಡಿಸಿ ಮಾತಿಗೆ ತಪ್ಪ ಬೇಡಿ ನೀವು ಪ್ರಮಾಣ ಮಾಡಿರುವುದು ಶನೈಶ್ವರನ ಫೋಟೋ ಮೇಲೆ ಎಂದು ಮತದಾರರಿಗೆ ಭಾವನಾತ್ಮಕವಾಗಿ ಬೆದರಿಸಿ ಬೌದ್ಧಿಕ ದಾರಿದ್ರ್ಯಪ್ರದರ್ಶಿಸಲು ಹೋರಟಿದ್ದಾರೆ ಎಂದು ಹೇಳಿದರು.
ಬಿಜೆಪಿ ಆಮೀಷಕ್ಕೆ ಒಳಗಾಗಿರುವ ಮತದಾರ ಭಯಬಿಳುತ್ತಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಇದು ಆರೋಗ್ಯಕರ ಲಕ್ಷಣವಲ್ಲ ಇದು ಮಾರಕ, ಬಿಜೆಪಿಯವರ ಬೌದ್ಧಿಕ ದಾರಿದ್ರ್ಯದ ದಿವಾಳಿತನಕ್ಕೆ ಮತದಾರರು ಭಯಬಿಳದೆ ಪ್ರಜಾಪ್ರಭುತ್ವದ ಅಡಿಯಲ್ಲಿ ಧ್ಯರ್ಯವಾಗಿ ಮತಚಲಾಯಿಸುವಂತೆ ಹೇಳಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28