ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತಾನಾಡಿರುವ ಅವರು, ಬಿಜೆಪಿಯವರು ಮತದಾರರಿಗೆ ದುಡ್ಡು ಲಡ್ಡು ಕೊಟ್ಟು ಜೊತೆಗೆ ಶನೈಶ್ವರನ ಫೋಟೋ ಇಟ್ಟು ದೌರ್ಜನ್ಯವಾಗಿ ಆಣೆ ಪ್ರಮಾಣಗಳನ್ನು ಮಾಡಿಸಿ ಮಾತಿಗೆ ತಪ್ಪ ಬೇಡಿ ನೀವು ಪ್ರಮಾಣ ಮಾಡಿರುವುದು ಶನೈಶ್ವರನ ಫೋಟೋ ಮೇಲೆ ಎಂದು ಮತದಾರರಿಗೆ ಭಾವನಾತ್ಮಕವಾಗಿ ಬೆದರಿಸಿ ಬೌದ್ಧಿಕ ದಾರಿದ್ರ್ಯಪ್ರದರ್ಶಿಸಲು ಹೋರಟಿದ್ದಾರೆ ಎಂದು ಹೇಳಿದರು.
ಬಿಜೆಪಿ ಆಮೀಷಕ್ಕೆ ಒಳಗಾಗಿರುವ ಮತದಾರ ಭಯಬಿಳುತ್ತಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಇದು ಆರೋಗ್ಯಕರ ಲಕ್ಷಣವಲ್ಲ ಇದು ಮಾರಕ, ಬಿಜೆಪಿಯವರ ಬೌದ್ಧಿಕ ದಾರಿದ್ರ್ಯದ ದಿವಾಳಿತನಕ್ಕೆ ಮತದಾರರು ಭಯಬಿಳದೆ ಪ್ರಜಾಪ್ರಭುತ್ವದ ಅಡಿಯಲ್ಲಿ ಧ್ಯರ್ಯವಾಗಿ ಮತಚಲಾಯಿಸುವಂತೆ ಹೇಳಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



