ಶ್ರೀನಿವಾಸಪುರ:ತಾಡಿಗೋಳ್ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡೆವೆ ನಡೆದ ಗಲಭೆಯಲ್ಲಿ ಕಾರ್ಯಕರ್ತರುಗಳಿಗೆ ಗಾಯಗಳಾಗಿದ್ದು ಈ ಸಂಭಂದ ಪೋಲಿಸ್ ಠಾಣೆಯಲ್ಲಿ ದೂರುದಾಖಲಾಗಿದೆ.
ತಾಡಿಗೋಳ್ ಗ್ರಾಮದ ಪಂಚಾಯಿತಿ ಸದಸ್ಯ ಮಂಜುನಾಥ್ ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ನಡೆದು ಇಂದು ನಡೆದ ಚುನಾವಣೆ ಮತ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಕ್ಬೂಲ್ ಬರಿದ್ 90 ಮತಗಳ ಅಂತರದಿಂದ ವಿಜೇತರಾಗಿ ವಿಜೆತ ಅಭ್ಯರ್ಥಿಯೊಂದಿಗೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಗ್ರಾಮದಲ್ಲಿ ವಿಜಯೋತ್ಸವ ಆಚರಿಸುವಾಗ ಗ್ರಾಮದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಭೆ ನಡೆದು ತಳ್ಳಾಟ ನೂಕಾಟಗಳು ಆಗಿ ಪರಸ್ಪರ ಹೋಡೆದಾಡಿಕೊಂಡು ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಪೋಲಿಸರು ಲಾಠಿ ಬೀಸಿ ಗಲಭೆಯನ್ನು ನಿಯಂತ್ರಿಸಿ ಗ್ರಾಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದ್ದು ಪರಿಸ್ಥಿತಿ ಹತೋಟಿಯಲ್ಲಿರುವುದಾಗಿ ಇನ್ಸೆಪೇಕ್ಟರ್ ರವಿಕುಮಾರ್ ತಿಳಿಸಿರುತ್ತಾರೆ. ಈ ಸಂಬಂಧ ಎರಡು ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17