ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



