ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



