ಶ್ರೀನಿವಾಸಪುರ: ಪಾಲ್ಗುಣ ಮಾಸದ ಹುಣ್ಣಿಮೆಯಂದು ತಾಲೂಕಿನ ಬಹುತೇಕ ಕಡೆ ರಟೋತ್ಸವಗಳು ನಡೆಯುವುದು ಇಲ್ಲಿನ ಆಚರಣೆ ಪ್ರಮುಖವಾಗಿ ಶ್ರೀನಿವಾಸಪುರದ ಪಟ್ಟಣದ ಪ್ರಸಿದ್ದ ಶ್ರೀ ವರದ ಬಾಲಾಂಜನೇಯ ಕ್ಷೇತ್ರದಲ್ಲಿ ಸಂಭ್ರಮದಿಂದ ರಥೋತ್ಸವ ನಡೆಯಿತು.ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೋಂಡಿದ್ದು ವಿಶೇಷವಾಗಿತ್ತು. ವೈಖಾನಸ ಆಗಮ ಶಾಸ್ತ್ರಙ್ಞ ಶೇಷಾದ್ರಿ ಅವರ ನೇತೃತ್ವದಲ್ಲಿ ಕಲ್ಯಾಣೋತ್ಸವ,ರಥೋತ್ಸವ ಕಾರ್ಯಕ್ರಮಗಳು ನಡೆಯಿತು.
ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವರದ ಬಾಲಾಂಜನೇಯ ಕ್ಷೇತ್ರದ ಸಂಚಾಲಕ ಗೋಫಿನಾಥರಾವ್ ಶಾಸಕ ರಮೇಶ್ ಕುಮಾರ್,ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ಇತಿಹಾಸ ತಜ್ಞ ಪ್ರೊ.ನರಸಿಂಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿನಾರಯಣಸ್ವಾಮಿ, ಹಳೇಪೇಟೆ ಮಂಜು ಮುಂತಾದವರು ಪಾಲ್ಗೋಂಡಿದ್ದರು.
ನಂಬಿಹಳ್ಳಿ ರಥೋತ್ಸವ
ತಾಲೂಕಿನ ನಂಬಿಹಳ್ಳಿಯ ಕೇಂದ್ರವಾಗಿ ಸುತ್ತಲಿನ ಐದು ಗ್ರಾಮಗಳಲ್ಲಿ ಪಂಚಲಿಂಗ ಕ್ಷೇತ್ರಗಳು ಇಲ್ಲಿದ್ದು ಶ್ರೀ ಪ್ರಸನ್ನ ಸೋಮೇಶ್ವರ ಈ ಭಾಗದಲ್ಲಿ ವಿಶೇಷ ಖ್ಯಾತಿ.ಐತಿಹಾಸಿಕ ಶ್ರೀ ಪ್ರಸನ್ನ ಸೋಮೇಶ್ವರ ದೇವರ ರಥೋತ್ಸವ ನಡೆಯಿತು ಇದರ ಅಂಗವಾಗಿ ಜನ ಜಾತ್ರೆ ನಡೆಯಿತು
ತಾಲೂಕಿನ ಕೋಟಬಲ್ಲಪಲ್ಲಿ ಶ್ರೀಲಕ್ಷ್ಮೀನರಸಿಂಹ ದೇವರ ರಥೋತ್ಸವ ನಡೆಯಿತು ಅರ್ಚಕ ಅರುಣ್ ಕುಮಾರ್, ರಥೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



