ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



