ಶ್ರೀನಿವಾಸಪುರ:-ಶ್ರೀನಿವಾಸಪುರದಲ್ಲಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ಹಬ್ಬದ ಪ್ರಚಾರ ಜೋರಾಗಿದೆ,ಪಟ್ಟಣ ಸೇರಿ ತಾಲೂಕಿನಾದ್ಯಂತ ಎಸ್.ಎಲ್.ಎನ್ ಮಂಜು ಯುಗಾದಿ ಶುಭಾಶಯದ ಫ್ಲೇಕ್ಸ್ ಗಳು ರಾಜಾಜಿಸುತ್ತಿವೆ ಈ ಪ್ರಚಾರ ಕೇವಲ ಫ್ಲೇಕ್ಸ್ ಸೀಮಿತವಾಗುತ್ತದ ಅಥಾವ ಮುಂದಿನ ಚುನಾವಣೆಗೆ ತಾಲೀಮು ನಡೆಸುತ್ತಾರ ಶೋಕಿಗೆ ಬ್ಯಾನರ್ ಹಾಕಿಸಿಕೊಂಡು ಸುಮ್ಮನಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆ?
ಈ ಹಿಂದೆ ಎಸ್.ಎಲ್.ಎನ್ ಮಂಜನಾಥ್ ಬಿಜೆಪಿ ಬ್ಯಾನರ್ ಹಿಡಿದು ಶ್ರೀನಿವಾಸಪುರ ರಾಜಕೀಯ ಅಖಾಡಕ್ಕೆ ಬಂದಾಗ ದೊಡ್ಡಮಟ್ಟದಲ್ಲಿ ಅವರ ಹಿಂದೆ ಯುವಕರ ದಂಡು ಒಡಾಡುತಿತ್ತು ಮಂಜನಾಥ್ ತಾಲೂಕಿನಾದ್ಯಂತ ಒಡಾಡಿದ ಸ್ಪೀಡಿನ ವೇಗ ನೋಡಿದ ಜನತೆ ಮುಂದಿನ ದಿನಗಳಲ್ಲಿ ಹೊಸ ಅಲೆಯ ರಾಜಕೀಯ ಮುನ್ನುಡಿ ಎಂಬ ಮಾತು ಸಹ ಆಡಿದರು ಆದರೆ ಬಿಜೆಪಿ ಡಾ.ವೇಣುಗೋಪಾಲ್ ಅವರಿಗೆ ಮಣೆ ಹಾಕಿದಾಗ ಒಂದಷ್ಟು ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಪರವಾಗಿ ಬಿಜೆಪಿ ಮುಖಂಡರ ವಾದ ಮಂಡಿಸಿದರಾದರೂ ಎಲ್ಲಾ ಲೆಕ್ಕಾಚಾರದಲ್ಲೂ ಬಿಜೆಪಿ ಮುಖಂಡರ ಅಗ್ರಸಿವ್ ನೆಸ್ ನಿಂದ ಯುವಕರು ತಣ್ಣಗಾದರೂ ಆದರೂ ಇಂದಿಗೂ ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಸಂಪರ್ಕದಲ್ಲಿದ್ದಾರೆ. ಈ ಎಲ್ಲಾ ಬ್ಯಾಗ್ರೌಂಡ್ ನಿಂದಾಗಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ನೆಪದಲ್ಲಿ ತಾಲೂಕಿನಲ್ಲಿ ಸೆಕೆಂಡ್ ಇನ್ನಿಂಗ್ಸನಲ್ಲಿ ರೀ ಎಂಟ್ರಿ ಕೊಡಲು ಪೂರ್ತಿ ತಯಾರಿ ನಡೆಸಿದ್ದಾರೆ ಎಲ್ಲವೂ ಸರಿ ಹೊದರೆ ಅದು ಬಿಜೆಪಿಯಿಂದ ಆದರೂ ಆಗಬಹುದು ಅಥಾವ ಇನ್ಯಾವುದೇ ರಾಜಕೀಯ ವೇದಿಕೆ ಸಹ ಆಗಬಹುದು ಎನ್ನಲಾಗುತ್ತಿದೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24


