ಶ್ರೀನಿವಾಸಪುರ:-ಶ್ರೀನಿವಾಸಪುರದಲ್ಲಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ಹಬ್ಬದ ಪ್ರಚಾರ ಜೋರಾಗಿದೆ,ಪಟ್ಟಣ ಸೇರಿ ತಾಲೂಕಿನಾದ್ಯಂತ ಎಸ್.ಎಲ್.ಎನ್ ಮಂಜು ಯುಗಾದಿ ಶುಭಾಶಯದ ಫ್ಲೇಕ್ಸ್ ಗಳು ರಾಜಾಜಿಸುತ್ತಿವೆ ಈ ಪ್ರಚಾರ ಕೇವಲ ಫ್ಲೇಕ್ಸ್ ಸೀಮಿತವಾಗುತ್ತದ ಅಥಾವ ಮುಂದಿನ ಚುನಾವಣೆಗೆ ತಾಲೀಮು ನಡೆಸುತ್ತಾರ ಶೋಕಿಗೆ ಬ್ಯಾನರ್ ಹಾಕಿಸಿಕೊಂಡು ಸುಮ್ಮನಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆ?
ಈ ಹಿಂದೆ ಎಸ್.ಎಲ್.ಎನ್ ಮಂಜನಾಥ್ ಬಿಜೆಪಿ ಬ್ಯಾನರ್ ಹಿಡಿದು ಶ್ರೀನಿವಾಸಪುರ ರಾಜಕೀಯ ಅಖಾಡಕ್ಕೆ ಬಂದಾಗ ದೊಡ್ಡಮಟ್ಟದಲ್ಲಿ ಅವರ ಹಿಂದೆ ಯುವಕರ ದಂಡು ಒಡಾಡುತಿತ್ತು ಮಂಜನಾಥ್ ತಾಲೂಕಿನಾದ್ಯಂತ ಒಡಾಡಿದ ಸ್ಪೀಡಿನ ವೇಗ ನೋಡಿದ ಜನತೆ ಮುಂದಿನ ದಿನಗಳಲ್ಲಿ ಹೊಸ ಅಲೆಯ ರಾಜಕೀಯ ಮುನ್ನುಡಿ ಎಂಬ ಮಾತು ಸಹ ಆಡಿದರು ಆದರೆ ಬಿಜೆಪಿ ಡಾ.ವೇಣುಗೋಪಾಲ್ ಅವರಿಗೆ ಮಣೆ ಹಾಕಿದಾಗ ಒಂದಷ್ಟು ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಪರವಾಗಿ ಬಿಜೆಪಿ ಮುಖಂಡರ ವಾದ ಮಂಡಿಸಿದರಾದರೂ ಎಲ್ಲಾ ಲೆಕ್ಕಾಚಾರದಲ್ಲೂ ಬಿಜೆಪಿ ಮುಖಂಡರ ಅಗ್ರಸಿವ್ ನೆಸ್ ನಿಂದ ಯುವಕರು ತಣ್ಣಗಾದರೂ ಆದರೂ ಇಂದಿಗೂ ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಸಂಪರ್ಕದಲ್ಲಿದ್ದಾರೆ. ಈ ಎಲ್ಲಾ ಬ್ಯಾಗ್ರೌಂಡ್ ನಿಂದಾಗಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ನೆಪದಲ್ಲಿ ತಾಲೂಕಿನಲ್ಲಿ ಸೆಕೆಂಡ್ ಇನ್ನಿಂಗ್ಸನಲ್ಲಿ ರೀ ಎಂಟ್ರಿ ಕೊಡಲು ಪೂರ್ತಿ ತಯಾರಿ ನಡೆಸಿದ್ದಾರೆ ಎಲ್ಲವೂ ಸರಿ ಹೊದರೆ ಅದು ಬಿಜೆಪಿಯಿಂದ ಆದರೂ ಆಗಬಹುದು ಅಥಾವ ಇನ್ಯಾವುದೇ ರಾಜಕೀಯ ವೇದಿಕೆ ಸಹ ಆಗಬಹುದು ಎನ್ನಲಾಗುತ್ತಿದೆ
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8


