ಶ್ರೀನಿವಾಸಪುರ:-ಶ್ರೀನಿವಾಸಪುರದಲ್ಲಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ಹಬ್ಬದ ಪ್ರಚಾರ ಜೋರಾಗಿದೆ,ಪಟ್ಟಣ ಸೇರಿ ತಾಲೂಕಿನಾದ್ಯಂತ ಎಸ್.ಎಲ್.ಎನ್ ಮಂಜು ಯುಗಾದಿ ಶುಭಾಶಯದ ಫ್ಲೇಕ್ಸ್ ಗಳು ರಾಜಾಜಿಸುತ್ತಿವೆ ಈ ಪ್ರಚಾರ ಕೇವಲ ಫ್ಲೇಕ್ಸ್ ಸೀಮಿತವಾಗುತ್ತದ ಅಥಾವ ಮುಂದಿನ ಚುನಾವಣೆಗೆ ತಾಲೀಮು ನಡೆಸುತ್ತಾರ ಶೋಕಿಗೆ ಬ್ಯಾನರ್ ಹಾಕಿಸಿಕೊಂಡು ಸುಮ್ಮನಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆ?
ಈ ಹಿಂದೆ ಎಸ್.ಎಲ್.ಎನ್ ಮಂಜನಾಥ್ ಬಿಜೆಪಿ ಬ್ಯಾನರ್ ಹಿಡಿದು ಶ್ರೀನಿವಾಸಪುರ ರಾಜಕೀಯ ಅಖಾಡಕ್ಕೆ ಬಂದಾಗ ದೊಡ್ಡಮಟ್ಟದಲ್ಲಿ ಅವರ ಹಿಂದೆ ಯುವಕರ ದಂಡು ಒಡಾಡುತಿತ್ತು ಮಂಜನಾಥ್ ತಾಲೂಕಿನಾದ್ಯಂತ ಒಡಾಡಿದ ಸ್ಪೀಡಿನ ವೇಗ ನೋಡಿದ ಜನತೆ ಮುಂದಿನ ದಿನಗಳಲ್ಲಿ ಹೊಸ ಅಲೆಯ ರಾಜಕೀಯ ಮುನ್ನುಡಿ ಎಂಬ ಮಾತು ಸಹ ಆಡಿದರು ಆದರೆ ಬಿಜೆಪಿ ಡಾ.ವೇಣುಗೋಪಾಲ್ ಅವರಿಗೆ ಮಣೆ ಹಾಕಿದಾಗ ಒಂದಷ್ಟು ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಪರವಾಗಿ ಬಿಜೆಪಿ ಮುಖಂಡರ ವಾದ ಮಂಡಿಸಿದರಾದರೂ ಎಲ್ಲಾ ಲೆಕ್ಕಾಚಾರದಲ್ಲೂ ಬಿಜೆಪಿ ಮುಖಂಡರ ಅಗ್ರಸಿವ್ ನೆಸ್ ನಿಂದ ಯುವಕರು ತಣ್ಣಗಾದರೂ ಆದರೂ ಇಂದಿಗೂ ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಸಂಪರ್ಕದಲ್ಲಿದ್ದಾರೆ. ಈ ಎಲ್ಲಾ ಬ್ಯಾಗ್ರೌಂಡ್ ನಿಂದಾಗಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ನೆಪದಲ್ಲಿ ತಾಲೂಕಿನಲ್ಲಿ ಸೆಕೆಂಡ್ ಇನ್ನಿಂಗ್ಸನಲ್ಲಿ ರೀ ಎಂಟ್ರಿ ಕೊಡಲು ಪೂರ್ತಿ ತಯಾರಿ ನಡೆಸಿದ್ದಾರೆ ಎಲ್ಲವೂ ಸರಿ ಹೊದರೆ ಅದು ಬಿಜೆಪಿಯಿಂದ ಆದರೂ ಆಗಬಹುದು ಅಥಾವ ಇನ್ಯಾವುದೇ ರಾಜಕೀಯ ವೇದಿಕೆ ಸಹ ಆಗಬಹುದು ಎನ್ನಲಾಗುತ್ತಿದೆ
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6


