ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15