ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



