ಶ್ರೀನಿವಾಸಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸಾವನಪ್ಪಿ ಒರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ-ಕೋಲಾರ ರಸ್ತೆಯ ಶ್ರೀನಿವಾಸಪುರ ತಾಲ್ಲೂಕಿನ ಹೂವಳ್ಳಿ ಗೇಟ್ ನ ಬಳಿ ಶನಿವಾರ ತಡಸಂಜೆ ನಡೆದಿರುತ್ತದೆ.
ಹೂವಳ್ಳಿ ಗ್ರಾಮದ ಮೂವರು ಒಂದೇ ದ್ವೀಚಕ್ರ ವಾಹದಲ್ಲಿ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿರುವಾಗ ಅಪಘಾತ ನಡೆದಿದ್ದು ಅಪಘಾತದಲ್ಲಿ ಹೂವಳ್ಳಿ ಗ್ರಾಮದ ರತ್ನಮ್ಮ (42) ಮತ್ತು ಆಕೆಯ ಮೈದುನ ವೆಂಕಟರವಣ (47) ಸ್ಥಳದಲ್ಲಿಯೇ ಮೃತಪಟ್ಟಿದ್ದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರತ್ನಮ್ಮನ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ.ಸ್ಥಳೀಯರ ಸಹಾಯದಿಂದ ಗಾಯಾಳು ಸುರೇಶ್ ನನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾಧಿಕಾರಿ ನಾರಯಣಸ್ವಾಮಿ ಭೇಟಿ ನೀಡಿ ಪರಶೀಲಿಸಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



