ಶ್ರೀನಿವಾಸಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸಾವನಪ್ಪಿ ಒರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ-ಕೋಲಾರ ರಸ್ತೆಯ ಶ್ರೀನಿವಾಸಪುರ ತಾಲ್ಲೂಕಿನ ಹೂವಳ್ಳಿ ಗೇಟ್ ನ ಬಳಿ ಶನಿವಾರ ತಡಸಂಜೆ ನಡೆದಿರುತ್ತದೆ.
ಹೂವಳ್ಳಿ ಗ್ರಾಮದ ಮೂವರು ಒಂದೇ ದ್ವೀಚಕ್ರ ವಾಹದಲ್ಲಿ ಜೊನ್ನಪಲ್ಲಿ ಗ್ರಾಮದಲ್ಲಿನ ತಿಥಿ ಕಾರ್ಯಕ್ಕೆ ಹೋಗುತ್ತಿರುವಾಗ ಅಪಘಾತ ನಡೆದಿದ್ದು ಅಪಘಾತದಲ್ಲಿ ಹೂವಳ್ಳಿ ಗ್ರಾಮದ ರತ್ನಮ್ಮ (42) ಮತ್ತು ಆಕೆಯ ಮೈದುನ ವೆಂಕಟರವಣ (47) ಸ್ಥಳದಲ್ಲಿಯೇ ಮೃತಪಟ್ಟಿದ್ದು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರತ್ನಮ್ಮನ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ.ಸ್ಥಳೀಯರ ಸಹಾಯದಿಂದ ಗಾಯಾಳು ಸುರೇಶ್ ನನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣಾಧಿಕಾರಿ ನಾರಯಣಸ್ವಾಮಿ ಭೇಟಿ ನೀಡಿ ಪರಶೀಲಿಸಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



