ನ್ಯೂಜ್ ಡೆಸ್ಕ್:ತಿರುಮಲದಲ್ಲಿ ಭಕ್ತರ ಜನಜಂಗುಳಿ ಮುಂದುವರಿದಿದ್ದು, ದರುಶನ ಪಡೆಯಲು ನೂಕುನುಗ್ಗಲು ಉಂಟಾಗಿದೆ,9 ಕ್ಕೂ ಹೆಚ್ಚು ಕಂಪಾರ್ಟ್ಮೆಂಟ್ಗಳಲ್ಲಿ ದರುಶನಕ್ಕಾಗಿ ಭಕ್ತರು ಕಾದು ಕುಳತಿದ್ದು, ದೇವರ ದರ್ಶನಕ್ಕೆ 7 ರಿಂದ 8 ಗಂಟೆ ಸಮಯ ಆಗುತ್ತಿದೆ ದಿನಾಂಕ 26 ರಂದು ಬುಧವಾರ 71,689 ಭಕ್ತರು ತಿರುಮಲವಾಸಿ ಶ್ರೀವೆಂಕಟೇಶ್ವರ ದೇವರ ದರ್ಶನ ಪಡೆದಿರುತ್ತಾರೆ. ಬುಧವಾರ ಶ್ರೀವಾರಿ ಹುಂಡಿ ಆದಾಯ 4.42 ಕೋಟಿ ರೂಪಾಯಿ ಎಂದು ತಿರುಮಲ ತಿರುಪತಿ ದೇವಸ್ಥಾನಂ ಬಹಿರಂಗಪಡಿಸಿದೆ. ಸುಮಾರು 29 ಸಾವಿರ ಭಕ್ತರು ಸ್ವಾಮಿಗೆ ತಲೆ ಕೂದಲನ್ನು ಸಮರ್ಪಿಸಿದ್ದಾರಂತೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



