ಕೋಲಾರ: ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿರುತ್ತಾರೆ.ಶ್ರೀನಿವಾಸಪುರದಲ್ಲಿ ಶನಿವಾರ ಶ್ರೀ ವೆಂಕಟೇಶ್ ಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕುರಿತಾಗಿ ಕೋಲಾರದಲ್ಲಿ ಮಾಧ್ಯಮದವರಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು. ವ್ಯಕ್ತಿಗಿಂತ ಪಕ್ಷ ದೊಡ್ದದು ಪಕ್ಷ ಯಾರನ್ನು ಗುರುತಿಸಿ ಟಿಕೆಟ್ ನೀಡಿದರೆ ಅವರೆ ಅಧಿಕೃತ ಅಭ್ಯರ್ಥಿ ಯಾರಿಗೂ ನಾನು ಅಡ್ಡಿ ಪಡಿಸಲು ಹೋಗುವುದಿಲ್ಲ ಎಂದ ಅವರು ನನ್ನ ಅವಶ್ಯಕತೆ ಇದ್ದರೆ ನನಗೆ ಪಕ್ಷ ಟಿಕೆಟ್ ನೀಡುತ್ತದೆ ಎಂದು ಮಾರ್ಮಿಕವಾಗಿ ನುಡಿದಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



