ಶ್ರೀನಿವಾಸಪುರ:ಕರ್ನಾಟಕದ ರೈತರ,ಗ್ರಾಮೀಣ ಜನರ ಹಾಗು ಸಾಮಾನ್ಯ ಜನರ ಬವಣೆ ನೀಗಿಸಿ ಅವರು ಅಭಿವೃದ್ಧಿಯಾಗಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕಿದೆ ಎಂದು ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಹೇಳಿದರು ಅವರು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯ ಅಡಳಿತದಿಂದ ರಾಜ್ಯ ವಿವಿಧ ಸಮಸ್ಯೆಗಳಿಂದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬಿದ್ದಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ ಮಾತನಾಡಿ ಜನಸಾಮಾನ್ಯರ ಬದುಕಿನಲ್ಲಿ ಆಶಾಕಿರಣವಾಗಿರುವ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾದರೆ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದರು.
ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಇಂದಿರಾಭವನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಕೆಕ್ ಕತ್ತರಿಸಿ ಸಂಭ್ರಮಿಸಿದರು.
ಈ ಸಂದರ್ಬದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸಪ್ಪ,ಅಂಬೇಡ್ಕರ್ ಪಾಳ್ಯ ರವಿ,ಕಾರ್ ಬಾಬು, ಮಂಜುನಾಥಗೌಡ,ನಾಗದೇನಹಳ್ಳಿ ಚೌಡರೆಡ್ಡಿ,ಜಗದೀಶ್,ನಿವೃತ್ತ ಶಿಕ್ಷಕ ವೆಂಕಟರೆಡ್ಡಿ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



