ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



