ಶ್ರೀನಿವಾಸಪುರ:ಪಟ್ಟಣದ ಹೊರವಲಯದ ಹೋದಲಿ ಪಂಚಾಯಿತಿ ವ್ಯಾಪ್ತಿಯ ಹೊಗಳಗೆರೆ ರಸ್ತೆಯಲ್ಲಿನ ಗುಡ್ಡದ ಮೇಲಿನ ಗವಿಗಟ್ಟು ಶ್ರೀ ಕಾಲಭೈರವೇಶ್ವರ ದೇವಾಲಯದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀಪಂಚಶಿರ(ಐದು ತಲೆ)ನಾಗಮ್ಮ ದೇವಿ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಕಾರ್ಯಕ್ರಮ ಶನಿವಾರ ನೇರವೇರಿತು ಇಂದು ಭಾನುವಾರ ಘಟ್ಟುಶ್ರೀ ಗಂಗಮ್ಮ ದೇವಿ,ಶ್ರೀ ಕಾಲಭೈರವೇಶ್ವರ,ಶ್ರೀ ಚಂದ್ರಮೌಳೇಶ್ವರ.ಶ್ರೀಪಾತಾಳೇಶ್ವರ ಹಾಗು ಶ್ರೀ ಅಭಯಾಂಜನೇಯ ಸೇರಿದಂತೆ ಐದು ದೇವರುಗಳ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆಡೆಯಿತು ದೇವಾಲಯ ಸ್ಥಾಪಕ ಅಧ್ಯಕ್ಷ ಗಾರೆಮೇಸ್ತ್ರೀ ದೊಡ್ಡನಾಗಣ್ಣ ಮತ್ತು ಸಂಚಾಲಕ ಪುರ್ನಹಳ್ಳಿ ಬುಲೇಟ್ ವೆಂಕಟರೆಡ್ದಿ ನೇತೃತ್ವದಲ್ಲಿ ಭಕ್ತಾದಿಗಳ ನೆರವಿನಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ವಿವದಡೆಯಿಂದ ಯಲ್ದೂರು,ಹೊದಲಿ,ಸೋಮಯಾಜಲಹಳ್ಳಿ ಆವಲಕುಪ್ಪ,ಹೊಗಳಗೆರೆ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು ಪುನಿತರಾದರು.
ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದಂಪತಿ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಪುರಸಭೆ ಮಾಜಿ ಅಧ್ಯಕ್ಷ ಮುನಿಯಪ್ಪ,ಡಾ.ಮಂಜುನಾಥ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಯಣಸ್ವಾಮಿ,ಹೊದಲಿರಾಮಮೂರ್ತಿ ಮುಳಬಾಗಿಲು ಹಿರಿಯ ಕಾಂಗ್ರೆಸ್ ಮುಖಂಡ ರಾಮಪ್ರಸಾದ್,ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



