ಶ್ರೀನಿವಾಸಪುರ:ಪಟ್ಟಣದ ಹೊರವಲಯದ ಹೋದಲಿ ಪಂಚಾಯಿತಿ ವ್ಯಾಪ್ತಿಯ ಹೊಗಳಗೆರೆ ರಸ್ತೆಯಲ್ಲಿನ ಗುಡ್ಡದ ಮೇಲಿನ ಗವಿಗಟ್ಟು ಶ್ರೀ ಕಾಲಭೈರವೇಶ್ವರ ದೇವಾಲಯದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀಪಂಚಶಿರ(ಐದು ತಲೆ)ನಾಗಮ್ಮ ದೇವಿ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಕಾರ್ಯಕ್ರಮ ಶನಿವಾರ ನೇರವೇರಿತು ಇಂದು ಭಾನುವಾರ ಘಟ್ಟುಶ್ರೀ ಗಂಗಮ್ಮ ದೇವಿ,ಶ್ರೀ ಕಾಲಭೈರವೇಶ್ವರ,ಶ್ರೀ ಚಂದ್ರಮೌಳೇಶ್ವರ.ಶ್ರೀಪಾತಾಳೇಶ್ವರ ಹಾಗು ಶ್ರೀ ಅಭಯಾಂಜನೇಯ ಸೇರಿದಂತೆ ಐದು ದೇವರುಗಳ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆಡೆಯಿತು ದೇವಾಲಯ ಸ್ಥಾಪಕ ಅಧ್ಯಕ್ಷ ಗಾರೆಮೇಸ್ತ್ರೀ ದೊಡ್ಡನಾಗಣ್ಣ ಮತ್ತು ಸಂಚಾಲಕ ಪುರ್ನಹಳ್ಳಿ ಬುಲೇಟ್ ವೆಂಕಟರೆಡ್ದಿ ನೇತೃತ್ವದಲ್ಲಿ ಭಕ್ತಾದಿಗಳ ನೆರವಿನಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ವಿವದಡೆಯಿಂದ ಯಲ್ದೂರು,ಹೊದಲಿ,ಸೋಮಯಾಜಲಹಳ್ಳಿ ಆವಲಕುಪ್ಪ,ಹೊಗಳಗೆರೆ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು ಪುನಿತರಾದರು.
ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದಂಪತಿ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಪುರಸಭೆ ಮಾಜಿ ಅಧ್ಯಕ್ಷ ಮುನಿಯಪ್ಪ,ಡಾ.ಮಂಜುನಾಥ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಯಣಸ್ವಾಮಿ,ಹೊದಲಿರಾಮಮೂರ್ತಿ ಮುಳಬಾಗಿಲು ಹಿರಿಯ ಕಾಂಗ್ರೆಸ್ ಮುಖಂಡ ರಾಮಪ್ರಸಾದ್,ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



