ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



