ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



