ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



