ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



