ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



