ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



