ಶ್ರೀನಿವಾಸಪುರ: ವಿಧಾನಸಭೆ ಚುನಾವಣೆ ಕಾವು ದಿನೆ ದಿನೆ ಏರುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪಟ್ಟಣದ ಮಾರುತಿ ನಗರದಲ್ಲಿ ಮನೆ ಮನೆ ಪ್ರಚಾರ ಕೈಗೊಂಡಿದ್ದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಅಭಿವೃದ್ಧಿಗೆ ನನ್ನದೆ ಆದಂತ ಕನಸಿದೆ ಅದರ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸುವಂತೆ ಹೇಳಿದರು.
ಅವರು ಮಾರುತಿ ನಗರ ಪ್ರವೇಶ ಮಾಡುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು ಪುರಸಭೆ ಮಾಜಿ ಅಧ್ಯಕ್ಷರಾದ ಸೂರ್ಯನಾರಯಣ,ಪ್ರಕಾಶ್, ಮಾಜಿ ಉಪಾಧ್ಯಕ್ಷ ಸತ್ಯನಾರಯಣ,ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಹಾಲಿ ಸದಸ್ಯರಾದ ನಾಗೇಶ್,ಸಂಜಯ್ ಸಿಂಗ್, ಮುನಿರಾಜು.ಮುಖಂಡರಾದ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17