ಶ್ರೀನಿವಾಸಪುರ: ವಿಧಾನಸಭೆ ಚುನಾವಣೆ ಕಾವು ದಿನೆ ದಿನೆ ಏರುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪಟ್ಟಣದ ಮಾರುತಿ ನಗರದಲ್ಲಿ ಮನೆ ಮನೆ ಪ್ರಚಾರ ಕೈಗೊಂಡಿದ್ದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಅಭಿವೃದ್ಧಿಗೆ ನನ್ನದೆ ಆದಂತ ಕನಸಿದೆ ಅದರ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸುವಂತೆ ಹೇಳಿದರು.
ಅವರು ಮಾರುತಿ ನಗರ ಪ್ರವೇಶ ಮಾಡುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು ಪುರಸಭೆ ಮಾಜಿ ಅಧ್ಯಕ್ಷರಾದ ಸೂರ್ಯನಾರಯಣ,ಪ್ರಕಾಶ್, ಮಾಜಿ ಉಪಾಧ್ಯಕ್ಷ ಸತ್ಯನಾರಯಣ,ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಹಾಲಿ ಸದಸ್ಯರಾದ ನಾಗೇಶ್,ಸಂಜಯ್ ಸಿಂಗ್, ಮುನಿರಾಜು.ಮುಖಂಡರಾದ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



