ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28