ಶ್ರೀನಿವಾಸಪುರ:ಸ್ಥಳೀಯವಾಗಿ ನಮ್ಮನ್ನು ಗುರುತಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಯನ್ನು ಬೆಂಬಲಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ನಮ್ಮ ತಂಡ ವೆಂಕಟಶಿವಾರೆಡ್ಡಿ ಅವರನ್ನು ಬೆಂಬಲಿಸುತ್ತಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಸಂಚಾಲಕ ಡಾ.ರಮಾನಂದ್ ಹೇಳಿದರು ಅವರು ತಮ್ಮ ತಂಡದ ಸದಸ್ಯರೊಂದಿಗೆ ವೆಂಕಟಶಿವಾರೆಡ್ಡಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿ ಮಾತನಾಡಿದರು.
ನಮಗೆ ವೈಯುಕ್ತಿಕವಾಗಿ ಯಾವುದೆ ಲಾಭದ ಅಪೇಕ್ಷೆಗಳು ಇಲ್ಲ ನಮ್ಮ ತಂಡ ಸಮಾಜದಲ್ಲಿ ಸಾಂಸೃತಿಕವಾಗಿ ಸೇವೆ ಸಲ್ಲಿಸುತ್ತಿದ್ದು ಇದನ್ನು ಗುರುತಿಸಿರುವ ವೆಂಕಟಶಿವಾರೆಡ್ಡಿಯವರನ್ನು ಬೆಂಬಲಿಸುತ್ತಿದ್ದೆವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಾಯಿತ್ರಿ ಮುತ್ತಪ್ಪ,ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಗಿತಾರಾಜ್, ಚಂದ್ರಕಲಾ,ಇಂದ್ರಪ್ರಕಾಶ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



